Bharatakke Yuropiyannara Agamana , ಭಾರತಕ್ಕೆ ಯುರೋಪಿಯನ್ನರ ಆಗಮನ ನೋಟ್ಸ್ , 10th Class Bharatakke Yuropiyannara Agamana Notes , kseeb solutions for class 10 , 10ನೇ ತರಗತಿ ಸಮಾಜ ವಿಜ್ಞಾನ ನೋಟ್ಸ್
Bharatakke Yuropiyannara Agamana Notes
ಭಾರತಕ್ಕೆ ಯುರೋಪಿಯನ್ನರ ಆಗಮನ ನೋಟ್ಸ್ ಪ್ರಶ್ನೋತ್ತರಗಳನ್ನು ಈ ಕೆಳಗೆ ನೀಡಲಾಗಿದೆ ಇಡುಸಂಪೂರ್ಣ ಉಚಿತವಾಗಿದೆ .
ಕೆಳಗಿನ ಪಾಕ್ಯಗಳಲ್ಲಿ ಖಾಲಿ ಬಿಟ್ಟ ಸ್ಥಳಗಳನ್ನು ಸೂಕ್ತ ಉತ್ತರಗಳಿಂದ ಭರ್ತಿಮಾಡಿ .
1453 ರಲ್ಲಿ ಆಟೋಮಾನ್ ಟರ್ಕರು…….ನಗರವನ್ನು ವಶಪಡಿಸಿಕೊಂಡರು?
ಕಾನ್ಸ್ಟಾಂಟಿನೋಪಲ್
ಭಾರತ ಹಾಗೂ ಯುರೋಪ್ ನಡುವೆ ಹೊಸ ಜಲಮಾರ್ಗವನ್ನು?
ವಾಸ್ಕೋಡಗಾಮನು
ಭಾರತದಲ್ಲಿದ್ದ ಫ್ರೆಂಚರ ರಾಜಧಾನಿ……….?
ಪಾಂಡಿಚೇರಿ ಅಥವಾ ಪುದುಚೇರಿ
ರಾಬರ್ಟ್ ಕೈವನು 1757 ರಲ್ಲಿ ಸಿರಾಜ್ – ಉದ್ – ದೌಲನ ಮೇಲೆ ?
ಪ್ಲಾಸಿ
ಈಸ್ಟ್ ಇಂಡಿಯಾ ಕಂಪನಿಗೆ ಬಂಗಾಳದ ‘ ದಿಪಾನಿ ‘……. ಹಕ್ಕನ್ನು ?
ಎರಡನೇ ಷಾ ಅಲಂ
ಬಂಗಾಳದಲ್ಲಿ ‘ ದ್ವಿ ಪ್ರಭುತ್ವ’ವನ್ನು ಜಾರಿಗೆ ತಂದವನು….
ರಾಬರ್ಟ್ ಕ್ರೈಪ್
ಕೆಳಗಿನ ಪ್ರಶ್ನೆಗಳಿಗೆ ಒಂದು ವಾಕ್ಯದಲ್ಲಿ ಉತ್ತರಿಸಿ . Bharatakke Yuropiyannara Agamana Notes
ಯುರೋಪಿನಲ್ಲಿ ಬೇಡಿಕೆ ಇದ್ದ ಭಾರತದ ಸಾಂಬಾರ ಪದಾರ್ಥಗಳು ಯಾವುವು ?
ಯುರೋಪಿನಲ್ಲಿ ಬೇಡಿಕೆ ಇದ್ದ ಭಾರತದ ಸಾಂಬಾರ ಪದಾರ್ಥಗಳು ಮೆಣಸು , ಜೀರಿಗೆ , ದಾಲ್ಟಿನ್ನಿ , ಏಲಕ್ಕಿ ಮತ್ತು ಶುಂಠಿ
ಪೂರ್ವ ರೋಮನ್ ಸಾಮ್ರಾಜ್ಯದ ರಾಜಧಾನಿ ಯಾವುದು ?
ಪೂರ್ವ ರೋಮನ್ ಸಾಮ್ರಾಜ್ಯದ ರಾಜಧಾನಿ ಕಾನ್ಸ್ಟಾಂಟಿನೋಪಲ್
ಪೂರ್ವ ರೋಮನ್ ಸಾಮ್ರಾಜ್ಯದ ಮತ್ತೊಂದು ಹೆಸರೇನು ?
ಪೂರ್ವ ರೋಮನ್ ಸಾಮ್ರಾಜ್ಯದ ಮತ್ತೊಂದು ಹೆಸರು- ಬೈಜಾಂಟೀನ್
ಯುರೋಪಿನ ವ್ಯಾಪಾರದ ಹೆಬ್ಬಾಗಿಲು ಯಾವುದು ?
ಯುರೋಪಿನ ವ್ಯಾಪಾರದ ಹೆಬ್ಬಾಗಿಲು ಕಾನ್ಸ್ಟಾಂಟಿನೋಪಲ್ ಕದನ ಸಾರಿದನು .
ಏಷ್ಯಾ ದೇಶಗಳ ವ್ಯಾಪಾರದ ಮೇಲೆ ಏಕಸ್ವಾಮ್ಯ ಸಾಧಿಸಿದವರು ಯಾರು ?
ಏಷ್ಯಾ ದೇಶಗಳ ವ್ಯಾಪಾರದ ಮೇಲೆ ಏಕಸ್ವಾಮ್ಯ
ಸಾಧಿಸಿದವರು ಅರಬರು ಕಂಡುಹಿಡಿದನು .
ಯುರೋಪಿನ ದೇಶಗಳ ವ್ಯಾಪಾರದ ಮೇಲೆ ಏಕಸ್ವಾಮ್ಯ ಸಾಧಿಸಿದವರು ಯಾರು ?
ಯುರೋಪಿನ ದೇಶಗಳ ವ್ಯಾಪಾರದ ಮೇಲೆ ಏಕಸ್ವಾಮ್ಯ ಸಾಧಿಸಿದವರು ಇಟೆಲಿಯ ವರ್ತಕರು.
ಏಷ್ಯಾ ಮತ್ತು ಯುರೋಪಿನ ನಡುವೆ ವ್ಯಾಪಾರ ವ್ಯವಹಾರಗಳು ಯಾವ ನಗರದ ಮೂಲಕ ನಡೆಯುತ್ತಿತ್ತು ?
ಏಷ್ಯಾ ಮತ್ತು ಯುರೋಪಿನ ನಡುವೆ ವ್ಯಾಪಾರ ವ್ಯವಹಾರಗಳು ಕಾನ್ಸ್ಟಾಂಟಿನೋಪಲ್ನಗರದ ಮೂಲಕ ನೆಡೆಯುತ್ತಿತ್ತು.
ಕಾನ್ಸ್ಟಾಂಟಿನೋಪಲ್ ನಗರವನ್ನು ವಶಪಡಿಸಿಕೊಂಡವರು ಯಾರು ?
ಕಾನ್ಸ್ಟಾಂಟಿನೋಪಲ್ ನಗರದ ಮೂಲಕ ನಡೆಯುತ್ತಿತ್ತು
ಆಟೋಮಾನ್ ಟರ್ಕರು.
ಆಟೋಮಾನ್ ಟರ್ಕರು ಕಾನ್ಸ್ಟಾಂಟಿನೋಪಲ್ ನಗರವನ್ನು ಯಾವಾಗ ವಶಪಡಿಕೊಂಡರು ?
ಆಟೋಮಾನ್ ಟರ್ಕರು ಕಾನ್ ಸ್ಟಾಂಟಿನೋಪಲ್ ನಗರವನ್ನು 1453 ರಲ್ಲಿ ವಶಪಡಿಕೊಂಡರು .
Bharatakke Yuropiyannara Agamana Kannada
ವರ್ತಕರಿಗೆ ಕಾನ್ಸ್ಟಾಂಟಿನೋಪಲ್ ಮಾರ್ಗದ ವ್ಯಾಪಾರವು ಲಾಭದಾಯಕವಾಗಿ ಪರಿಣಮಿಸಲಿಲ್ಲ.ಏಕೆ ?
ವರ್ತಕರಿಗೆ ಕಾನ್ಸ್ಟಾಂಟಿನೋಪಲ್ ಮಾರ್ಗದ ವ್ಯಾಪಾರವು ಲಾಭದಾಯಕವಾಗಿ ಪರಿಣಮಿಸಲಿಲ್ಲ . ಏಕೆಂದರೆ ಟರ್ಕರು ಈ ಮಾರ್ಗದ ವ್ಯಾಪಾರದ ಮೇಲೆ ತೀವ್ರತರದ ತೆರಿಗೆಗಳನ್ನು ವಿಧಿಸತೊಡಗಿದರು .
ಯುರೋಪಿನ ದೇಶಗಳ ರಾಜರು ಹೊಸ ಸಮುದ್ರ ಮಾರ್ಗಗಳನ್ನು ಹುಡುಕಲು ಸಾಹಸಿ ನಾವಿಕರನ್ನು ಪ್ರೋತ್ಸಾಹಿಸಲು ಕಾರಣವೇನು ?
ಇಟೆಲಿಯ ವರ್ತಕರ ಏಕಸ್ವಾಮ್ಯವನ್ನು ಮುರಿಯಲು ಯುರೋಪಿನ ದೇಶಗಳ ರಾಜರು ಹೊಸ ಸಮುದ್ರ ಮಾರ್ಗಗಳನ್ನು ಹುಡುಕಲು ಸಾಹಸಿ ನಾವಿಕರನ್ನು ಪ್ರೋತ್ಸಾಹಿಸಿದರು .
ಹೊಸ ಸಮುದ್ರ ಮಾರ್ಗಗಳನ್ನು ಹುಡುಕಲು ಸಾಹಸಿ ನಾವಿಕರ ನೆರವಿಗೆ ಬಂದ ವೈಜ್ಞಾನಿಕ ಆವಿಷ್ಕಾರಗಳು ಯಾವುವು ?
ಹೊಸ ಸಮುದ್ರ ಮಾರ್ಗಗಳನ್ನು ಹುಡುಕಲು ಸಾಹಸಿ ನಾವಿಕರ ನೆರವಿಗೆ ಬಂದ ವೈಜ್ಞಾನಿಕ ಆವಿಷ್ಕಾರಗಳು ದಿಕೂಚಿ , ಆಲೋಬ್ ( ನಕ್ಷತ್ರ ಉನ್ನತಿ ಮಾಪನ ) , ಸಿಡಿಮದ್ದು
Bharatakke Yuropiyannara Agamana Notes In Kannada
ಆಸ್ಟೋಲೋಬ್ ಎಂದರೇನು ?
ಆಸ್ಟೋಲೋಬ್ ಎಂದರೆ ನಕ್ಷತ್ರ ಉನ್ನತಿ ಮಾಪನ
ಆಟೋಮಾನ್ ಟರ್ಕರು ಕಾನ್ ಸ್ಟಾಂಟಿನೋಪಲ್ ನಗರವನ್ನು ವಶಪಡಿಸಿಕೊಳ್ಳಲು ಕಾರಣವೇನು ?
ಏಷ್ಯಾ ಮತ್ತು ಯುರೋಪಿನ ನಡುವಿನ ವ್ಯಾಪಾರ ವ್ಯವಹಾರಗಳು ಕಾನ್ಸ್ಟಾಂಟಿನೋಪಲ್ ನಗರದ ಮೂಲಕ ನಡೆಯುತ್ತಿದ್ದರಿಂದ ಆಟೋಮಾನ್ ಟರ್ಕರು ಕಾನ್ಸ್ಟಾಂಟಿನೋಪಲ್ ನಗರವನ್ನು ವಶಪಡಿಸಿಕೊಂಡರು .
ಆಟೋಮಾನ್ ಟರ್ಕರು ಕಾನ್ಸ್ಟಾಂಟಿನೋಪಲ್ ನಗರವನ್ನು ವಶಪಡಿಸಿಕೊಂಡಿದ್ದರಿಂದ ಉಂಟಾದ ಪರಿಣಾಮವೇನು ?
ಆಟೋಮಾನ್ ಟರ್ಕರು ಕಾನ್ಸ್ಟಾಂಟಿನೋಪಲ್ ನಗರವನ್ನು ವಶಪಡಿಸಿಕೊಂಡಿದ್ದರಿಂದ ಆ ನಗರವನ್ನು ಸಂಧಿಸುವ ಎಲ್ಲಾ ವ್ಯಾಪಾರ ಮಾರ್ಗಗಳು ಟರ್ಕರ ನಿಯಂತ್ರಣಕ್ಕೆ ಹೋದವು .
ವಾಸ್ಕೋಡಗಾಮನು ಯಾವ ದೇಶದ ನಾವಿಕ ?
ವಾಸ್ಕೋಡಗಾಮನು ಪೋರ್ಚುಗಲ್ ದೇಶದ ನಾವಿಕ
ವಾಸ್ಕೋಡಗಾಮನು ಯಾವ ನಗರದಿಂದ ಹೊರಟನು ?
ವಾಸ್ಕೋಡಗಾಮನು ಲಿಸ್ಟನ್ ನಗರದಿಂದ ಹೊರಟನು
ವಾಸ್ಕೋಡಗಾಮನು ಯಾವ ನಗರಕ್ಕೆ ಬಂದು ತಲುಪಿದನು ?
ಭಾರತದ ಪಶ್ಚಿಮ ಕರಾವಳಿ ತೀರದ ಕಲ್ಲಿಕೋಟೆ ಸಮೀಪದ ಕಾಪ್ಪಡ್ ನಗರಕ್ಕೆ ಬಂದು ತಲುಪಿದನು
Bharatakke Yuropiyannara Agamana Notes For Students
ವಾಸ್ಕೋಡಗಾಮನು ಭಾರತದ ಪಶ್ಚಿಮ ಕರಾವಳಿ ತೀರದ ಕಲ್ಲಿಕೋಟೆ ಸಮೀಪದ ಕಾಪ್ಪಡ್ ನಗರಕ್ಕೆ ಯಾವಾಗ ಬಂದು ತಲುಪಿದನು ?
ವಾಸ್ಕೋಡಗಾಮನು ಭಾರತದ ಪಶ್ಚಿಮ ಕರಾವಳಿ ತೀರದ ಕಲ್ಲಿಕೋಟೆ ಸಮೀಪದ ಕಾಪ್ಪಡ್ ನಗರಕ್ಕೆ 1453 ರಲ್ಲಿ ಬಂದು ತಲುಪಿದನು .
ಭಾರತ ಮತ್ತು ಯುರೋಪ್ ನಡುವೆ ಹೊಸ ಜಲಮಾರ್ಗವನ್ನು ಕಂಡು ಹಿಡಿಯುವಲ್ಲಿ ಯಶಸ್ವಿಯಾದವನು ಯಾರು ?
ಭಾರತ ಮತ್ತು ಯುರೋಪ್ ನಡುವೆ ಹೊಸ ಜಲಮಾರ್ಗವನ್ನು ಕಂಡು ಹಿಡಿಯುವಲ್ಲಿ ಯಶಸ್ವಿಯಾದವನು ವಾಸ್ಕೋಡಗಾಮ ,
ಭಾರತದೊಂದಿಗೆ ಮರು ವ್ಯಾಪಾರ ಸಂಬಂಧವನ್ನು ಸ್ಥಾಪಿಸಿದ ಯುರೋಪಿಯನ್ನರಲ್ಲಿ ಮೊದಲಿಗರು ಯಾರು ?
ಪೋರ್ಚುಗೀಸರು
ಯುರೋಪಿನ ವ್ಯಾಪಾರಿ ಕಂಪೆನಿಗಳನ್ನು ಹೆಸರಿಸಿ
ಪೋರ್ಚುಗೀಸ್ , ಡಚ್ ಇಂಗ್ಲಿಷ್ ಫ್ರೆಂಚ್
ಜಲಮಾರ್ಗದ ಮೂಲಕ ವ್ಯಾಪಾರಕ್ಕಾಗಿ ಭಾರತಕ್ಕೆ ಬಂದ ಮೊಟ್ಟ ಮೊದಲ ಯುರೋಪಿಯನ್ನರು ಯಾರು ?
ಜಲಮಾರ್ಗದ ಮೂಲಕ ವ್ಯಾಪಾರಕ್ಕಾಗಿ ಭಾರತಕ್ಕೆ ಬಂದ ಮೊಟ್ಟ ಮೊದಲ ಯುರೋಪಿಯನ್ನರು ಪೋರ್ಚುಗೀಸರು ,
ಭಾರತವನ್ನು ತೊರೆದ ಕೊನೆಯ ಯುರೋಪಿಯನ್ನರು ಯಾರು ?
ಭಾರತವನ್ನು ತೊರೆದ ಕೊನೆಯ ಯುರೋಪಿಯನ್ನರು ಪೋರ್ಚುಗೀಸರು
Bharatakke Yuropiyannara Agamana Kannada
ಪೋರ್ಚುಗೀಸರ ಮೊಟ್ಟ ಮೊದಲ ವೈಸರಾಯ್ ಯಾರು ?
ಪೋರ್ಚುಗೀಸರ ಮೊಟ್ಟ ಮೊದಲ ವೈಸರಾಯ್ ಫ್ರಾನ್ಸಿಸ್ಕೋ ಡಿ ಆಡ
ನೀಲಿ ನೀರಿನ ನೀತಿಯನ್ನು ಜಾರಿಗೆ ತಂದವರು ಯಾರು ?
ನೀಲಿ ನೀರಿನ ನೀತಿಯನ್ನು ಜಾರಿಗೆ ತಂದವರು ಫ್ರಾನ್ಸಿಸ್ಕೋ ಡಿ ಆಡ
ನೀಲಿ ನೀರಿನ ನೀತಿ ಎಂದರೇನು ?
ಭೂಮಿಯ ಮೇಲಿನ ಅಧಿಪತ್ಯಕ್ಕೆ ಬದಲು ಸಮುದ್ರದ ಮೇಲಿನ ಏಕಸ್ವಾಮ್ಯಕ್ಕಾಗಿ ನೌಕಾಶಕ್ತಿಯನ್ನು ಬಲಪಡಿಸುವ ನೀತಿಯನ್ನು ನೀಲಿ ನೀರಿನ ನೀತಿ ಎನ್ನುವರು .
ಫ್ರಾನ್ಸಿಸ್ಕೋ ಡಿ ಆಲೌಡನ ನಂತರ ಬಂದ ಪೋರ್ಚುಗೀಸರ ವೈಸರಾಯ್ ಯಾರು ?
ಫ್ರಾನ್ಸಿಸ್ಕೋ ಡಿ ಆಲೌಡನ ನಂತರ ಬಂದ ಪೋರ್ಚುಗೀಸರ ವೈಸರಾಯ್ ಆಲ್ನೋನ್ನೋ ಆಲ್ಬುಕರ್ಕ
ಭಾರತದಲ್ಲಿ ಪೋರ್ಚುಗೀಸರ ಸಾಮ್ರಾಜ್ಯದ ನಿಜವಾದ ಸ್ಥಾಪಕ ಯಾರು ?
ಭಾರತದಲ್ಲಿ ಪೋರ್ಚುಗೀಸರ ಸಾಮ್ರಾಜ್ಯದ ನಿಜವಾದ ಸ್ಥಾಪಕ ಆಲೋನ್ನೋ ಆಲ್ಬುಕರ್ಕ
1510 ರಲ್ಲಿ ಬಿಜಾಪುರ ಸುಲ್ತಾನನಿಂದ ಗೋವಾವನ್ನು ಗೆದ್ದುಕೊಂಡವರು ಯಾರು ?
1510 ರಲ್ಲಿ ಬಿಜಾಪುರ ಸುಲ್ತಾನನಿಂದ ಗೋವಾವನ್ನು ಗೆದ್ದುಕೊಂಡವರು ಆಲೋನ್ನೋ ಆಲ್ಬುಕರ್ಕ
Bharatakke Yuropiyannara Agamana Kannada Notes
ಪೋರ್ಚುಗೀಸರ ಆಡಳಿತ ಕೇಂದ್ರ ಯಾವುದು ?
ಪೋರ್ಚುಗೀಸರ ಆಡಳಿತ ಕೇಂದ್ರ ಗೋವಾ
ಪೋರ್ಚುಗೀಸರು ರಾಜಕೀಯವಾಗಿ ಕಳೆಗುಂದಲು ಕಾರಣವೇನು ?
ಡಚ್ ಮತ್ತು ಇಂಗ್ಲಿಷರ ಆಗಮನದಿಂದ ಪೋರ್ಚುಗೀಸರು ರಾಜಕೀಯವಾಗಿ ಕಳೆಗುಂದಿದರು .
ಡಚ್ಚರು ಯಾವ ದೇಶದವರು ?
ಡಚ್ಚರು ಹಾಲೆಂಡ್ ಅಥವಾ ನೆದರ್ಲ್ಯಾಂಡ್ ದೇಶದವರು .
ಡಚ್ಚರ ಕಂಪೆನಿಯ ಹೆಸರೇನು ?
ಡಚ್ಚರ ಕಂಪೆನಿಯ ಹೆಸರು ಯುನೈಟೆಡ್ ಈಸ್ಟ್ ಇಂಡಿಯಾ ಕಂಪೆನಿ
ಡಚ್ಚರ ಯುನೈಟೆಡ್ ಈಸ್ಟ್ ಇಂಡಿಯಾ ಕಂಪೆನಿ ಯಾವಾಗ ಸ್ಥಾಪನೆ
ಡಚ್ಚರ ಯುನೈಟೆಡ್ ಈಸ್ಟ್ ಇಂಡಿಯಾ ಕಂಪೆನಿ ಯಾವಾಗ 1602 ರಲ್ಲಿ ಸ್ಥಾಪನೆಯಾಯಿತು .
ಡಚ್ಚರು ಯುನೈಟೆಡ್ ಈಸ್ಟ್ ಇಂಡಿಯಾ ಕಂಪೆನಿಯನ್ನು ಏಕೆ ಸ್ಥಾಪನೆ ಮಾಡಿದರು ?
ಪೂರ್ವ ದೇಶಗಳಲ್ಲಿ ವ್ಯಾಪಾರ ನಡೆಸುವ ಉದ್ದೇಶದಿಂದ ಡಚ್ಚರು ಯುನೈಟೆಡ್ ಈಸ್ಟ್ ಇಂಡಿಯಾ ಕಂಪೆನಿಯನ್ನು ಸ್ಥಾಪನೆ ಮಾಡಿದರು .
Bharatakke Yuropiyannara Agamana Karnataka Notes
ಭಾರತದಲ್ಲಿ ಡಚ್ಚರ ವ್ಯಾಪಾರ ಕೋಠಿಗಳು ಯಾವುವು ?
ಸೂರತ್ , ಪ್ರೋಚ್ ,
ಪೋರ್ಚುಗೀಸರ ಏಕಸ್ವಾಮ್ಯವನ್ನು ಮುರಿದವರು ಯಾರು ?
ಪೋರ್ಚುಗೀಸರ ಏಕಸ್ವಾಮ್ಯವನ್ನು ಮುರಿದವರು ಡಚ್ಚರು
ಪೋರ್ಚುಗೀಸರ ಏಕಸ್ವಾಮ್ಯವನ್ನು ಡಚ್ಚರು ಹೇಗೆ ಮುರಿದರು ?
ಸೂರತ್ , ಪ್ರೋಚ್ , ಕ್ಯಾಂಬೆ , ಕೊಚ್ಚಿನ್ ನಾಗಪಟ್ಟಣ , ಮಚಲಿಪಟ್ಟಣ , ಚಿನ್ಸೂರ್ ಮೊದಲಾದ ಕಡೆಗಳಲ್ಲಿ ತಮ್ಮ ವ್ಯಾಪಾರ ಕೋಠಿಗಳನ್ನು ಸ್ಥಾಪಿಸಿ ಪೋರ್ಚುಗೀಸರ ಏಕಸ್ವಾಮ್ಯವನ್ನು ಡಚ್ಚರು ಮುರಿದರು .
ಡಚ್ಚರು ಸಾಂಬಾರ ದ್ವೀಪಗಳಿಗೆ ಮಾತ್ರ ಸೀಮಿತಗೊಳ್ಳಲು ಕಾರಣವೇನು ?
ಭಾರತಕ್ಕೆ ಬಂದ ಇಂಗ್ಲಿಷರು ಮತ್ತು ಫ್ರೆಂಚರ ಪೈಪೋಟಿಯನ್ನು ಎದುರಿಸಲಾರದೆ ಡಚ್ಚರು ಸಾಂಬಾರ ದ್ವೀಪಗಳಿಗೆ ಮಾತ್ರ ಸೀಮಿತಗೊಂಡರು .
ಇಂಗ್ಲಿಷ್ ಈಸ್ಟ್ ಇಂಡಿಯಾ ಕಂಪೆನಿ ಯಾವಾಗ ಸ್ಥಾಪನೆಯಾಯಿತು ?
ಇಂಗ್ಲಿಷ್ ಈಸ್ಟ್ ಇಂಡಿಯಾ ಕಂಪೆನಿ 1600 ರಲ್ಲಿ ಸ್ಥಾಪನೆಯಾಯಿತು .
ಇಂಗ್ಲಿಷ್ ಈಸ್ಟ್ ಇಂಡಿಯಾ ಕಂಪೆನಿಗೆ ಪರವಾನಗಿ ನೀಡಿದವರು ಯಾರು ?
ಇಂಗ್ಲಿಷ್ ಈಸ್ಟ್ ಇಂಡಿಯಾ ಕಂಪೆನಿಗೆ ಪರವಾನಗಿ ನೀಡಿದವರು ಇಂಗ್ಲೆಂಡಿನ ರಾಣಿ ಎಲಿಜಬೆತ್
Bharatakke Yuropiyannara Agamana Notes kseeb
ಇಂಗ್ಲಿಷ್ ಈಸ್ಟ್ ಇಂಡಿಯಾ ಕಂಪೆನಿಗೆ ಮೊದಲ ಫ್ಯಾಕ್ಟರಿಯನ್ನು ತೆರೆಯಲು ಫರ್ಮಾನ್ ನೀಡಿದವರು ಯಾರು ?
ಜಹಾಂಗೀರ್ . ಇಂಗ್ಲಿಷ್ ಈಸ್ಟ್ ಇಂಡಿಯಾ ಕಂಪೆನಿಗೆ ಮೊದಲ ಫ್ಯಾಕ್ಟರಿಯನ್ನು ತೆರೆಯಲು ಫರ್ಮಾನ್
ಇಂಗ್ಲಿಷ್ ಈಸ್ಟ್ ಇಂಡಿಯಾ ಕಂಪೆನಿಯ ಮೊದಲ ಫ್ಯಾಕ್ಟರಿ ಅಥವಾ ದಾಸ್ತಾನು ಮಳಿಗೆ ಎಲ್ಲಿ ನೀಡಿದವರು ಆರಂಭವಾಯಿತು ?
ಸೂರತ್ನಲ್ಲಿ ಆರಂಭವಾಯಿತು .
ಜಹಾಂಗೀರನ ಆಸ್ಥಾನಕ್ಕೆ ಬಂದ ರಾಯಭಾರಿ ಯಾರು ?
ಜಹಾಂಗೀರನ ಆಸ್ಥಾನಕ್ಕೆ ಬಂದ ರಾಯಭಾರಿ ಸರ್ ಥಾಮಸ್ ರೋ
ಸರ್ ಥಾಮಸ್ ರೋ ಯಾರು ?
ಸರ್ ಥಾಮಸ್ ರೋ ಇಂಗ್ಲೆಂಡಿನ ರಾಜ ಒಂದನೆಯ ಜೇಮ್ಸ್ನ ರಾಯಭಾರಿ
ಇಂಗ್ಲಿಷರು ಸೆಂಟ್ ಜಾರ್ಜ ಫೋರ್ಟ್ ಎಂಬ ಬಲಿಷ್ಠ ಕೋಟೆಯನ್ನು ಹೇಗೆ ಕಟ್ಟಿದರು ?
ಇಂಗ್ಲಿಷರು ಚಂದ್ರಗಿರಿಯ ರಾಜನಿಂದ ಮದ್ರಾಸ್ನಲ್ಲಿ ಭೂಮಿಯನ್ನು ಪಡೆದು ಸೆಂಟ್ ಜಾರ್ಜ ಫೋರ್ಟ್ ಎಂಬ ಬಲಿಷ್ಠ ಕೋಟೆಯನ್ನು ಕಟ್ಟಿದರು .
ಬಾಂಬೆಯನ್ನು ಕಂಪೆನಿಗೆ ವಾರ್ಷಿಕ 10 ಪೌಂಡುಗಳ ಬಾಡಿಗೆಗೆ ವಹಿಸಿಕೊಟ್ಟವರು ಯಾರು ?
ಬಾಂಬೆಯನ್ನು ಕಂಪೆನಿಗೆ ವಾರ್ಷಿಕ 10 ಪೌಂಡುಗಳ ಬಾಡಿಗೆಗೆ ವಹಿಸಿಕೊಟ್ಟವನು ಇಂಗ್ಲೆಂಡಿನ ರಾಜ ಎರಡನೇ ಚಾರ್ಲ್ಸ್
ಇಂಗ್ಲಿಷರು ಫೋರ್ಟ್ ವಿಲಿಯಂ ಎಂಬ ಕೋಟೆಯನ್ನು ಹೇಗೆ ಕಟ್ಟಿದರು ?
ಬಂಗಾಳದ ರಾಜ್ಯಪಾಲನಿಂದ ಹೂಗ್ಲಿ ನದಿ ದಂಡೆಯ ಮೇಲೆ ಸುತನತಿ , ಕಲಿಕಟ ಮತ್ತು ಗೋವಿಂದಪುರ ಎಂಬ ಮೂರು ಹಳ್ಳಿಗಳನ್ನು ಖರೀದಿಸಿ ಇಂಗ್ಲಿಷರು ಪೋರ್ಟ್ ವಿಲಿಯಂ ಎಂಬ ಕೋಟೆಯನ್ನು ಕಟ್ಟಿದರು .
ಇಂಗ್ಲಿಷರ ಪ್ರೆಸಿಡೆನ್ಸಿ ಕೇಂದ್ರಗಳು ಯಾವುವು ?
ಇಂಗ್ಲಿಷರ ಪ್ರೆಸಿಡೆನ್ಸಿ ಕೇಂದ್ರಗಳು ಮದ್ರಾಸ್ , ಬಾಂಬೆ , ಕಲ್ಕತ್ತ
ಹದಿನೆಂಟನೆಯ ಶತಮಾನದ ಉತ್ತರಾರ್ಧದಲ್ಲಿ ಇಂಗ್ಲಿಷರ ರಾಜಧಾನಿ ಯಾವುದು ?
ಹದಿನೆಂಟನೆಯ ಶತಮಾನದ ಉತ್ತರಾರ್ಧದಲ್ಲಿ ಇಂಗ್ಲಿಷರ ರಾಜಧಾನಿ ಕಲ್ಕತ್ತ
ತಮ್ಮ ಅಧೀನದಲ್ಲಿದ್ದ ಪ್ರದೇಶಗಳಲ್ಲಿ ತಮ್ಮದೇ ನಾಗರಿಕ ಮತ್ತು ಅಪರಾಧ ಕಾನೂನುಗಳನ್ನು ಜಾರಿಗೆ ತಂದವರು ಯಾರು ?
ತಮ್ಮ ಅಧೀನದಲ್ಲಿದ್ದ ಪ್ರದೇಶಗಳಲ್ಲಿ ತಮ್ಮದೇ ನಾಗರಿಕ ಮತ್ತು ಅಪರಾಧ ಕಾನೂನುಗಳನ್ನು ಜಾರಿಗೆ ತಂದವರು ಇಂಗ್ಲಿಷರು
ಫ್ರೆಂಚ್ ಈಸ್ಟ್ ಇಂಡಿಯಾ ಕಂಪೆನಿಯು ಯಾವಾಗ ಸ್ಥಾಪನೆಯಾಯಿತು ?
ಫ್ರೆಂಚ್ ಈಸ್ಟ್ ಇಂಡಿಯಾ ಕಂಪೆನಿಯು 1664 ರಲ್ಲಿ ಸ್ಥಾಪನೆಯಾಯಿತು .
ಫ್ರೆಂಚರ ಪ್ರಪ್ರಥಮ ದಾಸ್ತಾನು ಮಳಿಗೆ ಯಾವುದು ?
ಫ್ರೆಂಚರ ಪ್ರಪ್ರಥಮ ದಾಸ್ತಾನು ಮಳಿಗೆ ಸೂರತ್
ಫ್ರೆಂಚರ ವ್ಯಾಪಾರ ಕೇಂದ್ರಗಳು ಯಾವುವು ?
ಸೂರತ್ , ಮಚಲೀಪಟ್ಟಣ , ಚಂದ್ರನಗರ , ಮಾಹೆ , ಕಾರೈಕಲ್ಲು , ಕಾಸಿಂಬಜಾರ್ , ಬಾಲಸೂರ್
ಫ್ರೆಂಚರು ವಾಲಿಕೊಂಡಪುರಂನ್ನು ( ಪಾಂಡಿಚೇರಿ ) ಹೇಗೆ ರಾಜಧಾನಿಯನ್ನಾಗಿ ಮಾಡಿಕೊಂಡರು ?
ಫ್ರೆಂಚರು ವಾಲಿಕೊಂಡಪುರಂನ ಸ್ಥಳಿಯ ಮುಸ್ಲಿಂ ಅಧಿಕಾರಿಯಿಂದ ಒಂದು ಹಳ್ಳಿಯನ್ನು ಪಡೆದು ಅದನ್ನು ದೊಡ್ಡ ವ್ಯಾಪಾರ ಕೇಂದ್ರವಾಗಿ ಮಾರ್ಪಡಿಸಿ , ರಾಜಧಾನಿಯನ್ನಾಗಿ ಮಾಡಿಕೊಂಡರು .
ವಾಲಿಕೊಂಡಪುರಂನ ಮತ್ತೊಂದು ಹೆಸರೇನು ?
ವಾಲಿಕೊಂಡಪುರಂನ ಮತ್ತೊಂದು ಹೆಸರು ಪಾಂಡಿಚೇರಿ ಅಥವಾ ಪುದುಚೇರಿ
ಫ್ರೆಂಚರು ಭಾರತ ತೊರೆದು ಹೋಗುವವರೆಗೆ ಅವರ ರಾಜಧಾನಿ ಯಾವುದಾಗಿತ್ತು ?
ಫ್ರೆಂಚರು ಭಾರತ ತೊರೆದು ಹೋಗುವವರೆಗೆ ಅವರ ರಾಜಧಾನಿ ಪಾಂಡಿಚೇರಿ ಆಗಿತ್ತು .
ಫ್ರೆಂಚರ ಗವರ್ನರ್ ಯಾರು ?
ಫ್ರೆಂಚರ ಗವರ್ನರ್ ಡೂಪ್ಲೆ
ಪೋರ್ಚುಗೀಸರು ಮತ್ತು ಡಚ್ಚರು ಭಾರತದ ರಾಜಕೀಯ ರಂಗದಿಂದ ಹಿಂದೆ ಸರಿಯಲು ಕಾರಣವೇನು ?
ಬ್ರಿಟಿಷರು ಮತ್ತು ಫ್ರೆಂಚರ ಪೈಪೋಟಿಯನ್ನು ಎದುರಿಸಲಾಗದೆ ಪೋರ್ಚುಗೀಸರು ಮತ್ತು ಡಚ್ಚರು ಭಾರತದ ರಾಜಕೀಯ ರಂಗದಿಂದ ಹಿಂದೆ ಸರಿದರು .
ತಮಿಳುನಾಡಿನ ಪೂರ್ವ ಭಾಗವನ್ನು ಏನೆಂದು ಕರೆಯುವರು ?
ತಮಿಳುನಾಡಿನ ಪೂರ್ವ ಭಾಗವನ್ನು ಕಾರ್ನಾಟಿಕ್ ‘ ಎಂದು ಕರೆಯುವರು .
ಮೂರು ಕಾರ್ನಾಟಿಕ್ ಯುದ್ಧಗಳು ನಡೆಯಲು ಮುಖ್ಯ ಕಾರಣವೇನು ?
ಹೈದರಾಬಾದ್ ಸಂಸ್ಥಾನ ಮತ್ತು ಕಾರ್ನಾಟಿಕ್ ಪ್ರಾಂತ್ಯದಲ್ಲಿನ ರಾಜಕೀಯ ಅಸ್ಥಿರತೆಯ ಲಾಭ ಪಡೆಯಲು ಬ್ರಿಟಿಷರು ಮತ್ತು ಫ್ರೆಂಚರು ಯತ್ನಿಸಿದರು.ಅದರ ಪರಿಣಾಮದಿಂದ ಮೂರು ಕಾರ್ನಾಟಿಕ್ ಯುದ್ಧಗಳು ನಡೆದವು .
ಮದ್ರಾಸನ್ನು ವಶಪಡಿಸಿಕೊಂಡ ಫ್ರೆಂಚ್ ಸೇನಾ ಮುಖ್ಯಸ್ಥ ಯಾರು ?
ಮದ್ರಾಸನ್ನು ವಶಪಡಿಸಿಕೊಂಡ ಫ್ರೆಂಚ್ ಸೇನಾ ಮುಖ್ಯಸ್ಥ ಲಾಬೋರ್ಡಿನಾ
ಮೊದಲ ಕಾರ್ನಾಟಿಕ್ ಯುದ್ಧ ಯಾವ ಒಪ್ಪಂದದೊಂದಿಗೆ ಕೊನೆಗೊಂಡಿತು ?
ಮೊದಲ ಕಾರ್ನಾಟಿಕ್ ಯುದ್ಧ ಏಕ್ಸ್ – ಲಾ – ಚಾಪಲ್ ಒಪ್ಪಂದದೊಂದಿಗೆ ಕೊನೆಗೊಂಡಿತು.
ಎರಡನೇ ಕಾರ್ನಾಟಿಕ್ ಯುದ್ಧ ಯಾವ ಒಪ್ಪಂದದೊಂದಿಗೆ ಕೊನೆಗೊಂಡಿತು ?
ಎರಡನೇ ಕಾರ್ನಾಟಿಕ್ ಯುದ್ಧ ಪಾಂಡಿಚೇರಿ ಒಪ್ಪಂದದೊಂದಿಗೆ ಕೊನೆಗೊಂಡಿತು .
ಮೂರನೇ ಕಾರ್ನಾಟಿಕ್ ಯುದ್ಧ ಯಾವ ಒಪ್ಪಂದದೊಂದಿಗೆ ಕೊನೆಗೊಂಡಿತು ?
ಮೂರನೇ ಕಾರ್ನಾಟಿಕ್ ಯುದ್ಧ ಪ್ಯಾರೀಸ್ ಒಪ್ಪಂದದೊಂದಿಗೆ ಕೊನೆಗೊಂಡಿತು
Bharatakke Yuropiyannara Agamana pdf
ಎರಡನೆ ಕಾರ್ನಾಟಿಕ್ ಯುದ್ಧದಲ್ಲಿ ಫ್ರೆಂಚರ ಸೈನ್ಯದ ಅಧಿಕಾರಿಯಾಗಿ ನೇಮಕಗೊಂಡವರು ಯಾರು ?
ಬಸ್ಸಿ
ಮೂರನೇ ಕಾರ್ನಾಟಿಕ್ ಯುದ್ಧದ ಸಮಯದಲ್ಲಿ ವಾಂಡಿವಾಷ್ ಕೋಟೆಗೆ ಮುತ್ತಿಗೆ ಹಾಕಿದವರು ಯಾರು ?
ಕೌಂಟ್ ಡಿ ಲಾಲಿ
ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪೆನಿಗೆ ಬಂಗಾಳದಲ್ಲಿ ಮುಕ್ತ ವ್ಯಾಪಾರವನ್ನು ನಡೆಸಲು ದಸ್ತಕ್ಗಳನ್ನು ನೀಡಿದವರು ಯಾರು ?
ಫಾರೂಕ್ ಶಿಯಾರ್
ದಸ್ತಕ್ ಎಂದರೇನು ? .
ವ್ಯಾಪಾರ ನಡೆಸಲು ಪರವಾನಗಿ ಪತ್ರವನ್ನು ದಸ್ತಕ್ ಎನ್ನುವರು .
ಪ್ಲಾಸಿ ಕದನ ನಡೆದ ವರ್ಷ ಯಾವುದು ?
1757
ಪ್ಲಾಸಿ ಕದನ ಯಾರ ನಡುವೆ ನಡೆಯಿತು ?
ಸಿರಾಜ್ – ಉದ್ – ದೌಲ ಮತ್ತು ಬ್ರಿಟಿಷರು
Bharatakke Yuropiyannara Agamana Notes pdf
ಅಲಿವರ್ಧಿ ಖಾನನ ಮೊಮ್ಮಗನನ ಹೆಸರೇನು ?
ಸಿರಾಜ್ – ಉದ್ – ದೌಲ
ಕಪ್ಪು ಕೋಣೆ ದುರಂತ ಎಂದರೇನು ?
ಸಿರಾಜ್ – ಉದ್ – ದೌಲನು ಆಕ್ರಮಣದಲ್ಲಿ ಸೆರೆ ಸಿಕ್ಕಿದ 146 ಬ್ರಿಟಿಷರನ್ನು ಚಿಕ್ಕ ಕೊಠಡಿಯೊಂದರಲ್ಲಿ ಬಂಧಿಸಿಟ್ಟನು . ಅವರಲ್ಲಿ 123 ಮಂದಿ ಅಸುನೀಗಿದರು.ಇದನ್ನು ಕಪ್ಪು ಕೋಣೆ ದುರಂತ ಎನ್ನುವರು .
ಪ್ಲಾಸಿ ಕದನದ ನಂತರ ಬಂಗಾಳದ ನವಾಬನಾದವರು ಯಾರು ?
ಪ್ಲಾಸಿ ಕದನದ ನಂತರ ಬಂಗಾಳದ ನವಾಬನಾದವರು ಮೀರ್ ಜಾಫರ್
ಬಕ್ಸಾರ್ ಕದನ ಯಾವಾಗ ನಡೆಯಿತು ?
ಬಕ್ಸಾರ್ ಕದನ 1764 ರಲ್ಲಿ ನಡೆಯಿತು ,
ಬಕ್ಸಾರ್ ಕದನದಲ್ಲಿ ಭಾಗವಹಿಸಿದ ಮೂರು ಸಂಯುಕ್ತ ಸೇನೆಗಳು ಯಾವುವು ?
ಬಕ್ಸಾರ್ ಕದನದಲ್ಲಿ ಭಾಗವಹಿಸಿದ ಮೂರು ಸಂಯುಕ್ತ ಸೇನೆಗಳು ಮೀರ್ ಖಾಸಿಂ , ಎರಡನೇ ಷಾ ಆಲಂ , ಮುಜ್ – ಉದ್ – ದೌಲ
ಬಕ್ಸಾರ್ ಕದನದಲ್ಲಿ ಬ್ರಿಟಿಷರ ಸೇನೆಯ ನೇತೃತ್ವವನ್ನು ವಹಿಸಿದವರು ಯಾರು ?
ಬಕ್ಸಾರ್ ಕದನದಲ್ಲಿ ಬ್ರಿಟಿಷರ ಸೇನೆಯ ನೇತೃತ್ವವನ್ನು ವಹಿಸಿದವರು ಹೆಕ್ಟರ್ ಮನೋ
ಈಸ್ಟ್ ಇಂಡಿಯಾ ಕಂಪೆನಿಗೆ ಬಂಗಾಳದ ದಿವಾನಿ ಹಕ್ಕನ್ನು ನೀಡಿದವರು ಯಾರು ?
ಈಸ್ಟ್ ಇಂಡಿಯಾ ಕಂಪೆನಿಗೆ ಬಂಗಾಳದ ದಿವಾನಿ ಹಕ್ಕನ್ನು ನೀಡಿದವರು ಷಾ ಆಲಂ
ಬಂಗಾಳದಲ್ಲಿ ದ್ವಿ ಪ್ರಭುತ್ವವನ್ನು ಜಾರಿಗೆ ತಂದವರು ಯಾರು ?
ಬಂಗಾಳದಲ್ಲಿ ದ್ವಿ ಪ್ರಭುತ್ವವನ್ನು ಜಾರಿಗೆ ತಂದವರು ರಾಬರ್ಟ ಕೈವ್
ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ.
ಮಧ್ಯಕಾಲದಲ್ಲಿ ಭಾರತ ಮತ್ತು ಯುರೋಪ್ ನಡುವೆ ವ್ಯಾಪಾರ ಹೇಗೆ ನಡೆಯುತ್ತಿತ್ತು ?
• ಭಾರತ ಮತ್ತು ಯುರೋಪಿನ ನಡುವೆ ಪ್ರಾಚೀನ ಕಾಲದಿಂದಲೂ ವಾಣಿಜ್ಯ ಸಂಬಂಧಗಳು ಏರ್ಪಟ್ಟಿದ್ದವು . ಪ್ರಮುಖವಾಗಿ ಭಾರತದ ಸಾಂಬಾರ ಪದಾರ್ಥಗಳಾದ ಮೆಣಸು , ಜೀರಿಗೆ , ದಾಲ್ಟಿನ್ನಿ , ಏಲಕ್ಕಿ , ಶುಂಠಿ ಮುಂತಾದ ಉತ್ಪನ್ನಗಳಿಗೆ ಯುರೋಪಿನಲ್ಲಿ ಅಪಾರ ಬೇಡಿಕೆ ಇತ್ತು ●ಮಧ್ಯಕಾಲದಲ್ಲಿಯೂ ಯುರೋಪ್ , ಭಾರತ ಮತ್ತು ಇತರ ಏಷ್ಯಾದ ದೇಶಗಳ ನಡುವೆ ವ್ಯಾಪಾರ ಮುಂದುವರೆಯಿತು .
●ಏಷ್ಯಾದ ಸರಕುಗಳನ್ನು ಅರಬ್ ವರ್ತಕರು ಕಾನ್ಸ್ಟಾಂಟಿನೋಪಲ್ ನಗರಕ್ಕೆ ತಲುಪಿಸುತ್ತಿದ್ದರು .
●ಅಲ್ಲಿಂದ ಇಟಲಿಯ ವರ್ತಕರು ಅವುಗಳನ್ನು ಕೊಂಡು ಯುರೋಪಿನ ದೇಶಗಳಲ್ಲಿ ಮಾರುತ್ತಿದ್ದರು .
●ಅಲ್ಲಿಂದ ಇಟಲಿಯ ವರ್ತಕರು ಅವುಗಳನ್ನು ಕೊಂಡು ಯುರೋಪಿನ ದೇಶಗಳಲ್ಲಿ ಮಾರುತ್ತಿದ್ದರು .
ಭಾರತಕ್ಕೆ ಹೊಸ ಜಲಮಾರ್ಗ ಕಂಡು ಹಿಡಿಯಲು ಕಾರಣವಾದ ಅಂಶಗಳನ್ನು ಚರ್ಚಿಸಿರಿ .
● 1453 ರಲ್ಲಿ ಆಟೋಮಾನ್ ಟರ್ಕರು ಕಾನ್ಸ್ಟಾಂಟಿನೋಪಲ್ ನಗರವನ್ನು ವಶಪಡಿಸಿಕೊಂಡರು .
● ಇದರಿಂದಾಗಿ ಆ ನಗರವನ್ನು ಸಂಧಿಸುವ ಎಲ್ಲಾ ವ್ಯಾಪಾರ ಮಾರ್ಗಗಳು ಟರ್ಕರ ನಿಯಂತ್ರಣಕ್ಕೆ ಹೋದವು .
●ಹೊಸದಾಗಿ ಸಿಕ್ಕ ಅವಕಾಶದಿಂದ ಟರ್ಕರು ಈ ಮಾರ್ಗದ ವ್ಯಾಪಾರದ ಮೇಲೆ ತೀವ್ರತರದ ತೆರಿಗೆಗಳನ್ನು ಎಧಿಸತೊಡಗಿದರು
●ಪರಿಣಾಮವಾಗಿ ವರ್ತಕರಿಗೆ ಈ ಮಾರ್ಗದ ವ್ಯಾಪಾರವು ಲಾಭದಾಯಕವಾಗಿ ಪರಿಣಮಿಸಲಿಲ್ಲ .
●ಇಟಲಿಯ ವರ್ತಕರ ಏಕಸ್ವಾಮ್ಯವನ್ನು ಮುರಿಯಲು ಸ್ಪೇನ್ , ಪೋರ್ಚುಗಲ್ ಮೊದಲಾದ ಯುರೋಪಿನ ರಾಜರು ಹೊಸ ಸಮುದ್ರ ಮಾರ್ಗಗಳನ್ನು ಹುಡುಕಲು ಸಾಹಸಿ ನಾವಿಕರನ್ನು ಪ್ರೋತ್ಸಾಹಿಸಲಾರಂಭಿಸಿದರು .
●ಹೊಸ ವೈಜ್ಞಾನಿಕ ಆವಿಷ್ಕಾರಗಳಾದ ದಿಕೂಚಿ , ಆಸ್ಟೋಲೋಬ್ ( ನಕ್ಷತ್ರ ಉನ್ನತಿ ಮಾಪನ ) , ಸಿಡಿಮದ್ದು
ಭಾರತಕ್ಕೆ ವ್ಯಾಪಾರಕ್ಕಾಗಿ ಬಂದ ಯುರೋಪಿಯನ್ನರುಗಳನ್ನು ಪಟ್ಟಿ ಮಾಡಿ .
ಪೋರ್ಚುಗೀಸರು
ಎರಡನೇ ಕಾರ್ನಾಟಿಕ್ ಯುದ್ಧವನ್ನು ವಿವರಿಸಿ .
ಫ್ರೆಂಚರು ಅಸಫ್ಜಾನ ಮತ್ತೊಬ್ಬ ಮಗನಾದ ಸಲಾಬತ್ಜಂಗನನ್ನು ಹೈದರಾಬಾದಿನ ನಿಜಾಮನಾಗಿ ಮಾಡಿದರು . ಅವನ ರಕ್ಷಣೆಗಾಗಿ ಆಸ್ಥಾನದಲ್ಲಿ ಫ್ರೆಂಚರು ತಮ್ಮ ಸೈನ್ಯ ಸಹಿತ ‘ ಬುಸ್ಸಿ ‘ ಎಂಬ ಅಧಿಕಾರಿಯನ್ನು ನೇಮಿಸಿದ್ದರು .
●ಮತ್ತೊಂದು ಕಡೆ ಫ್ರೆಂಚರ ಬೆಂಬಲದಿಂದ ಚಂದಾಸಾಹೇಬನು ಕಾರ್ನಾಟಿಕ್ನ ನವಾಬನಾಗಿದ್ದನು
●ಆದರೆ ಇಂಗ್ಲಿಷ್ ಈಸ್ಟ್ ಇಂಡಿಯಾ ಕಂಪನಿಯ ಅಧಿಕಾರಿ ರಾಬರ್ಟ್ ಕೈವನು ಕಾರ್ನಾಟಕದ ರಾಜಧಾನಿ ಆರ್ಕಾಟಿನ ಮೇಲೆ ಆಕ್ರಮಣ ಮಾಡಿ ಫ್ರೆಂಚರು ಮತ್ತು ಚಂದಾಸಾಹೇಬನನ್ನು ಸೋಲಿಸಿದನು .
●ಅಂತಿಮವಾಗಿ ಈ ಯುದ್ಧದಲ್ಲಿ ಚಂದಾಸಾಹೇಬನನ್ನು ಬಂಧಿಸಿ ಹತ್ಯೆ ಮಾಡಲಾಯಿತು .
●ಅವನ ಸ್ಥಾನಕ್ಕೆ ಬ್ರಿಟಿಷರು ಅನ್ವರುದ್ದೀನನ ಮಗನಾದ ಮಹಮ್ಮದ್ ಅಲಿಯನ್ನು ನವಾಬನಾಗಿ ನೇಮಕ ಮಾಡಿದರು . ಕೊನೆಗೆ ಎರಡನೆಯ ಕಾರ್ನಾಟಿಕ್ ಯುದ್ಧವು ‘ ಪಾಂಡಿಚೇರಿ ಒಪ್ಪಂದ’ದೊಂದಿಗೆ ಮುಕ್ತಾಯವಾಯಿತು
ಪ್ಲಾಸಿ ಕದನಕ್ಕೆ ಕಾರಣ ಮತ್ತು ಪರಿಣಾಮಗಳನ್ನು ತಿಳಿಸಿ ಕಾರಣಗಳು :
●ದಸ್ತಕ್ಗಳ ದುರುಪಯೋಗ
● ಅನುಮತಿ ಇಲ್ಲದೆ ಕೋಟೆಯ ದುರಸ್ಥಿ
●ಕಪ್ಪುಕೋಣೆ ದುರಂತ
ಪರಿಣಾಮಗಳು :
●ಈ ಯುದ್ಧವು ಭಾರತೀಯರಲ್ಲಿದ್ದ ಅನೈಕ್ಯತೆ , ಅಸಂಘಟನೆ ಮತ್ತು ಈ ಕಾಲದ ವ್ಯಾಪಾರಿ ವರ್ಗದಲ್ಲಿದ್ದ ಲೋಭಿತನವನ್ನು ಪ್ರದರ್ಶಿಸಿತು .
●ಮೀರ್ ಜಾಫರ್ ಬಂಗಾಳದ ನವಾಬನಾದನು .
●ಕಂಪನಿಯು ಬಂಗಾಳ ಪ್ರಾಂತ್ಯದಲ್ಲಿ ವ್ಯಾಪಾರ ನಡೆಸಲು ಅನಿರ್ಬಂಧಿತ ಹಕ್ಕನ್ನು ಪಡೆಯಿತು .
- ಸಿರಾಜನು ಕಲ್ಕತ್ತಾದ ಮೇಲೆ ನಡೆಸಿದ ಆಕ್ರಮಣಕ್ಕೆ ಪರಿಹಾರವಾಗಿ ಮೀರ್ ಜಾಫರನು ಕಂಪನಿಗೆ ಹದಿನೇಳು ಕೋಟಿ ಎಪ್ಪತ್ತು ಲಕ್ಷ ರೂಪಾಯಿಗಳನ್ನು ನೀಡಿದನ
ಬಕ್ಸಾರ್ ಕದನದ ಪರಿಣಾಮಗಳಾವುವು ?
●ಈಸ್ಟ್ ಇಂಡಿಯಾ ಕಂಪನಿಗೆ ಬಂಗಾಳದ ಮೇಲಿನ ‘ ದಿವಾನಿ ‘ ಹಕ್ಕನ್ನು ಎರಡನೇ ಷಾ ಆಲಂ ನೀಡಿದನು .
● ಷಾ ಆಲಂ ವಾರ್ಷಿಕ 26 ಲಕ್ಷ ರೂಪಾಯಿಗಳನ್ನು ಪಡೆದು ಬಂಗಾಳದ ಮೇಲಿನ ತನ್ನ ಹಕ್ಕನ್ನೆಲ್ಲ ಬಿಟ್ಟುಕೊಡಬೇಕಾಯಿತು .
• ಔದ್ನ ನವಾಬನಾದ ಪುಜ್ – ಉದ್ – ದೌಲನು ಕಂಪನಿಗೆ ಯುದ್ಧನಷ್ಟ ಪರಿಹಾರವಾಗಿ 50 ಲಕ್ಷ ರೂಪಾಯಿಗಳನ್ನು ಕೊಡಬೇಕಾಯಿತು
• ಮೀರ್ ಜಾಫರ್ ಮರಣ ಹೊಂದಿದ್ದರಿಂದ ಅವನ ಮಗನಿಗೆ ವಿಶ್ರಾಂತಿ ವೇತನ ನೀಡಿ ಬಂಗಾಳದ ಪೂರ್ಣ ಆಡಳಿತವನ್ನು ಕಂಪನಿಯು ನಿರ್ವಹಿಸತೊಡಗಿತು
ಫ್ರಾನ್ಸಿಸ್ಕೊ ಡಿ ಆಲೌಡನ ಸಾಧನೆಗಳನ್ನು ವಿವರಿಸಿ ,
●ವಾಸ್ಕೋಡಗಾಮನ ನಂತರ ಪೋರ್ಚುಗೀಸರ ಮೊಟ್ಟಮೊದಲ ವೈಸರಾಯ್ ಆಗಿ ಫ್ರಾನ್ಸಿಸ್ಕೊ ಡಿ ಆಡ ಭಾರತಕ್ಕೆ ಬಂದನು .
● ಭೂಮಿಯ ಮೇಲಿನ ಅಧಿಪತ್ಯಕ್ಕೆ ಬದಲು ಸಮುದ್ರದ ಮೇಲಿನ ಏಕಸ್ವಾಮ್ಯಕ್ಕಾಗಿ ನೌಕಾಶಕ್ತಿಯನ್ನು ಬಲಪಡಿಸುವ ‘ ನೀಲಿ ನೀರಿನ ನೀತಿ ‘ ಯನ್ನು ಜಾರಿಗೆ ತಂದನು .
ಆಲ್ನೋನ್ಸ್ ಆಲ್ಬುಕರ್ಕ್ ಸಾಧನೆಗಳನ್ನು ವಿವರಿಸಿ ,
●ಆಳ್ಮೆಎಡನ ನಂತರ ಬಂದ ಆಸ್ಫೋನ್ಸ್ ಆಲ್ಬುಕರ್ಕ್ ಭಾರತದಲ್ಲಿ ಪೋರ್ಚುಗೀಸ್ ಸಾಮ್ರಾಜ್ಯದ ನಿಜವಾದ
ಸ್ಥಾಪಕನೆಂದು ಪ್ರಸಿದ್ಧನಾಗಿದ್ದಾನೆ
“●ಇವನು ಸಾ.ಶ. 1510 ರಲ್ಲಿ ಬಿಜಾಪುರದ ಸುಲ್ತಾನನಿಂದ ಗೋವಾವನ್ನು ಗೆದ್ದುಕೊಂಡು ಪೋರ್ಚುಗೀಸರ
ಆಡಳಿತ ಕೇಂದ್ರವಾಗಿ ಪರಿವರ್ತಿಸಿದನು .
ಮೊದಲ ಕಾರ್ನಾಟಿಕ್ ಯುದ್ಧವನ್ನು ವಿವರಿಸಿ
● ಡೂಪ್ಲೆಯ ಕೋರಿಕೆಯ ಮೇರೆಗೆ ಲಾಬೋರ್ಡಿನಾ ಎಂಬ ಫ್ರೆಂಚ್ ಸೇನಾ ಮುಖ್ಯಸ್ಥನು ಮಾರಿಷಸ್ನಿಂದ ಬಂದು ಬ್ರಿಟಿಷರಿಂದ ಮದ್ರಾಸನ್ನು ವಶಪಡಿಸಿಕೊಂಡನು .
● ಅಸಹಾಯಕರಾದ ಬ್ರಿಟಿಷರು ಕಾರ್ನಾಟಿಕ್ ನವಾಬನಾದ ಅನ್ವರುದ್ದೀನನಲ್ಲಿ ಮೊರೆ ಇಟ್ಟರು .
● ಮದ್ರಾಸ್ನಿಂದ ಫ್ರೆಂಚರನ್ನು ಹೊರಗಟ್ಟಲು ಅನ್ವರುದ್ದೀನ್ ಕಳುಹಿಸಿಕೊಟ್ಟ ಸೇನೆಯು ಸೋತಿತು .
●ಕೊನೆಗೆ ಲಾಬೋರ್ಡಿನನು ಡೂಪ್ಲೆಗೆ ತಿಳಿಸದೆ ಬ್ರಿಟಿಷರಿಂದ ಹಣಪಡೆದು ಮದ್ರಾಸನ್ನು ಬಿಟ್ಟುಕೊಟ್ಟು ಮಾರಿಷಸ್ಗೆ ಹೊರಟುಹೋದನು .
● ಇದರಿಂದ ಕೋಪಗೊಂಡ ಡೂಪ್ಲೆಯು ಮದ್ರಾಸನ್ನು ಮತ್ತೆ ಪಡೆಯುವ ವಿಫಲ ಪ್ರಯತ್ನ ನಡೆಸಿದನು . ‘
● ಅಂತಿಮವಾಗಿ ಈ ಯುದ್ಧವು ಯುರೋಪಿನಲ್ಲಿ ಪ್ರಿನ್ಸ್ ಮತ್ತು ಇಂಗ್ಲೆಂಡಿನ ನಡುವೆ ಆದ ‘ ಏಕ್ಸ್ – ಲಾ ಚಾಪೆಲ್
ಒಪ್ಪಂದದೊಂದಿಗೆ ಮುಕ್ತಾಯವಾಯಿತು.
ಮೂರನೇ ಕಾರ್ನಾಟಿಕ್ ಯುದ್ಧವನ್ನು ವಿವರಿಸಿ ,
●ಫ್ರೆಂಚರ ‘ ಕೌಂಟ್ ಡಿ ಲಾಲಿ’ಯು ವಾಂಡಿವಾಷ್ ಕೋಟೆಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದನು .
● ಈ ನಿರ್ಣಾಯಕ ವಾಂಡಿವಾಷ್ ಕದನದಲ್ಲಿ ಬ್ರಿಟಿಷ್ ಸೇನಾಧಿಕಾರಿ ಸರ್ , ಐರ್ಕೂಟನು ಫ್ರೆಂಚರನ್ನು ಸೋಲಿಸಿದನಲ್ಲದೆ , ಬುಸ್ಸಿಯನ್ನು ಸೆರೆಹಿಡಿದನು .
● ಲಾಲಿಯು ತಪ್ಪಿಸಿಕೊಂಡು ಪಾಂಡಿಚೇರಿಯಲ್ಲಿ ತಲೆಮರೆಸಿಕೊಂಡನು . ಅಂತಿಮವಾಗಿ ಐರ್ಟನು ಪಾಂಡಿಚೇರಿಗೂ ಮುತ್ತಿಗೆ ಹಾಕಿದಾಗ ಲಾಲಿಯು ರಲ್ಲಿ ಬೇಷರತ್ತಾಗಿ ಶರಣಾದನು .
ಕಪ್ಪುಕೋಣೆ ದುರಂತವನ್ನು ವಿವರಿಸಿ .
●ಸಿರಾಜುದೌಲನು ಪೋರ್ಟ್ ವಿಲಿಯಂ ಕೋಟೆಯನ್ನು ಸುಲಭವಾಗಿ ಗೆದ್ದು ಕೆಲವರನ್ನು ಸೆರೆಹಿಡಿದನು .
●ಆಕ್ರಮಣದಲ್ಲಿ ಸೆರೆ ಸಿಕ್ಕಿದ 146 ಬ್ರಿಟಿಷರನ್ನು ಚಿಕ್ಕ ಕೊಠಡಿಯೊಂದರಲ್ಲಿ ಬಂಧಿಸಿಟ್ಟನು .
● ಅವರಲ್ಲಿ 123 ಮಂದಿ ಅಸುನೀಗಿದರು ಎಂಬುದಾಗಿತ್ತು .
●ಇದನ್ನು ಕಪ್ಪುಕೋಣೆಯ ದುರಂತ ಎಂದು ಕರೆಯಲಾಗಿದೆ .
ಬಕ್ಸಾರ್ ಕದನಕ್ಕೆ ಕಾರಣಗಳು ಯಾವುವು ?
●ಮೀರ್ ಖಾಸಿಂ ಒಬ್ಬ ಸಮರ್ಥ ಆಡಳಿತಗಾರ .
●ಈತನು ಸಹ ಆರಂಭದಲ್ಲಿ ಕಂಪನಿಗೆ ನಿಷ್ಠೆಯಿಂದಿದ್ದನು .
●ಎರಡು ಲಕ್ಷ ಪೌಂಡ್ ಹಣದ ಜೊತೆಗೆ ಕೆಲವು ಪ್ರದೇಶಗಳನ್ನು ಕಂಪನಿಗೆ ಬಿಟ್ಟುಕೊಟ್ಟನು .
● ಆದರೆ , ಶೀಘ್ರವೇ ಮೀರ್ ಖಾಸಿಂ ತನ್ನನ್ನು ಸ್ವತಂತ್ರ ರಾಜನೆಂದು ಭಾವಿಸಿದನು .
●ದಸ್ತಕ್ನ ದುರ್ಬಳಕೆಯನ್ನು ಪರಿಶೀಲಿಸಿ ಬಂಗಾಳದ ಎಲ್ಲಾ ವ್ಯಾಪಾರವನ್ನು ಸುಂಕಮುಕ್ತ ಎಂದು ಘೋಷಿಸಿದನು .
●ಇದರಿಂದಾಗಿ ಭಾರತೀಯರು ಸುಂಕವಿಲ್ಲದೆ ವ್ಯಾಪಾರ ನಡೆಸುವ ಮೂಲಕ ಬ್ರಿಟಿಷರೊಡನೆ ನೇರ ಸ್ಪರ್ಧೆಗಿಳಿದರು . ಪರಿಣಾಮ , ಬ್ರಿಟಿಷರ ವ್ಯಾಪಾರಕ್ಕೆ ಭಾರಿ ಒಡೆತ ಬಿದ್ದಿತು .
●ಬ್ರಿಟಿಷರು ಮೀರ್ ಖಾಸಿಂನನ್ನು ಇಳಿಸಿ ಮತ್ತೆ ಮೀರ್ ಜಾಫರ್ನನ್ನು ನವಾಬನಾಗಿ ಮಾಡಿದರು .
●ಬ್ರಿಟಿಷರ ಕುಟಿಲತೆಯನ್ನೆಲ್ಲ ಅರಿತಿದ್ದ ಮೀರ್ ಖಾಸಿಮನು ಬ್ರಿಟಿಷರ ವಿರುದ್ಧ ಸಂಘಟನಾತ್ಮಕ ಹೋರಾಟಕ್ಕೆ ಮುಂದಾದನು .
● ಈ ನಿಟ್ಟಿನಲ್ಲಿ ಮುಂದುವರೆದ ಮೀರ್ ಖಾಸಿಮನು ಮೊಗಲ್ ದೊರೆ ಎರಡನೇ ಪಾ ಆಲಂ ‘ ಮತ್ತು ಔದ್ನ ನವಾಬ ‘ ಪುಜ್ – ಉದ್ – ದೌಲ’ರೊಂದಿಗೆ ಒಪ್ಪಂದ ಮಾಡಿಕೊಂಡನು .
‘ ದ್ವಿ ಪ್ರಭುತ್ವ ‘ ಎಂದರೇನು ? ಅದನ್ನು ಜಾರಿಗೆ ತಂದವರು ಯಾರು ?
● ರಾಬರ್ಟ್ ಕೈವನು ಬಂಗಾಳದಲ್ಲಿ ‘ ದ್ವಿ ಪ್ರಭುತ್ವ ‘ ಪದ್ಧತಿಯನ್ನು ಜಾರಿಗೆ ತಂದನು .
● ಈ ಪದ್ಧತಿಯಂತೆ ಬ್ರಿಟಿಷರು ಭೂ ಕಂದಾಯ ವಸೂಲಿ ಮಾಡುವ ಹಕ್ಕನ್ನು ಹೊಂದಿದರು ಆದರೆ , ನವಾಬನು ಆಡಳಿತ , ನ್ಯಾಯ ಮೊದಲಾದ ಆಡಳಿತಾತ್ಮಕ ಕಾರ್ಯಗಳನ್ನು ನಿರ್ವಹಿಸುತ್ತಿದ್ದನು .
FAQ
1453 ರಲ್ಲಿ ಆಟೋಮಾನ್ ಟರ್ಕರು…….ನಗರವನ್ನು ವಶಪಡಿಸಿಕೊಂಡರು?
ಕಾನ್ಸ್ಟಾಂಟಿನೋಪಲ್
ಭಾರತ ಹಾಗೂ ಯುರೋಪ್ ನಡುವೆ ಹೊಸ ಜಲಮಾರ್ಗವನ್ನು?
ವಾಸ್ಕೋಡಗಾಮನು
SSLC ಕನ್ನಡಕ್ಕೆ ಸಂಬಂಧಿಸಿದ ಇತರೆ ವಿಷಯಗಳು
- ಹಲಗಲಿ ಬೇಡರು ಪಾಠದ ಪ್ರಶ್ನೋತ್ತರಗಳು
- ಹಕ್ಕಿ ಹಾರುತಿದೆ ನೋಡಿದಿರಾ
- ಸಂಕಲ್ಪ ಗೀತೆ ನೋಟ್ಸ್
- ವೃಕ್ಷಸಾಕ್ಷಿ ಪಾಠದ ಪ್ರಶ್ನೋತ್ತರಗಳು
- ಎದೆಗೆ ಬಿದ್ದ ಅಕ್ಷರ ಪಾಠದ ಪ್ರಶ್ನೋತ್ತರಗಳು
- ಭಾಗ್ಯಶಿಲ್ಪಿಗಳು ಪಾಠದ ಪ್ರಶ್ನೋತ್ತರಗಳು
- ಶಬರಿ ಪಾಠದ ಕವಿ ಪರಿಚಯ
- ಶಬರಿ ಪಾಠದ ಪ್ರಶ್ನೆ ಮತ್ತು ಉತ್ತರ
- ಲಂಡನ್ ನಗರ ಪಾಠದ ಪ್ರಶ್ನೆ ಉತ್ತರಗಳು